ಕಟ್ಟಡ ಕಾರ್ಮಿಕರಿಗೆ 153 ಕೋಟಿ ರೂ. ಆರ್ಥಿಕ ನೆರವು: ಪಾಟೀಲ್
ಮುಂಬೈ, ಮೇ 21, ಕರೋನಾ ಸೊಂಕು ಮತ್ತು ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ 7 ಲಕ್ಷಕ್ಕು ಹೆಚ್ಚು ಕಾರ್ಮಿಕರಿಗೆ ಸರ್ಕಾರ 153 ಕೋಟಿರೂಪಾಯಿ ಆರ್ಥಿಕ ನೆರವು ನೀಡಿದೆ ಎಂದು ಕಾರ್ಮಿಕ ಸಚಿವ ದಿಲಿಪ್ ವಾಲ್ಸೆ ಪಾಟೀಲ್ ಹೇಳಿದ್ದಾರೆ. ಹೇಳಿಕೆಯ ಪ್ರಕಾರ, ಮೇ 20 ರವರೆಗೆ ರಾಜ್ಯ ಸರ್ಕಾರದ ನಿರ್ಧಾರದ ಪ್ರಕಾರ, ಮಹಾರಾಷ್ಟ್ರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 7ಲಕ್ಷದ 67,ಸಾವಿರ ಕಟ್ಟಡ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಪ್ರತಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ 2,000 ರೂ. ಹಣವನ್ನು ಜಮೆ ಮಾಡಲಾಗಿದೆ ಎಂದರು.
ಲಾಕ್ಡೌನ್ ಅವಧಿಯಲ್ಲಿ ತೊಂದರೆಗೆ ಒಳಗಾದ ಕಾರ್ಮಿಕರ ಖಾತೆಗಳಿಗೆ ಸರ್ಕಾರ 153.40 ಕೋಟಿ ರೂ.ಪಾಯಿಗಳನ್ನು ನೇರ ವರ್ಗಾವಣೆ ಮಾಡಲಾಗಿದೆ ಎಂದೂ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 