ಕಟ್ಟಡ ಕಾರ್ಮಿಕರಿಗೆ 153 ಕೋಟಿ ರೂ. ಆರ್ಥಿಕ ನೆರವು: ಪಾಟೀಲ್
ಮುಂಬೈ, ಮೇ 21, ಕರೋನಾ ಸೊಂಕು ಮತ್ತು ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ 7 ಲಕ್ಷಕ್ಕು ಹೆಚ್ಚು ಕಾರ್ಮಿಕರಿಗೆ ಸರ್ಕಾರ 153 ಕೋಟಿರೂಪಾಯಿ ಆರ್ಥಿಕ ನೆರವು ನೀಡಿದೆ ಎಂದು ಕಾರ್ಮಿಕ ಸಚಿವ ದಿಲಿಪ್ ವಾಲ್ಸೆ ಪಾಟೀಲ್ ಹೇಳಿದ್ದಾರೆ. ಹೇಳಿಕೆಯ ಪ್ರಕಾರ, ಮೇ 20 ರವರೆಗೆ ರಾಜ್ಯ ಸರ್ಕಾರದ ನಿರ್ಧಾರದ ಪ್ರಕಾರ, ಮಹಾರಾಷ್ಟ್ರ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 7ಲಕ್ಷದ 67,ಸಾವಿರ ಕಟ್ಟಡ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಪ್ರತಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ 2,000 ರೂ. ಹಣವನ್ನು ಜಮೆ ಮಾಡಲಾಗಿದೆ ಎಂದರು.
ಲಾಕ್ಡೌನ್ ಅವಧಿಯಲ್ಲಿ ತೊಂದರೆಗೆ ಒಳಗಾದ ಕಾರ್ಮಿಕರ ಖಾತೆಗಳಿಗೆ ಸರ್ಕಾರ 153.40 ಕೋಟಿ ರೂ.ಪಾಯಿಗಳನ್ನು ನೇರ ವರ್ಗಾವಣೆ ಮಾಡಲಾಗಿದೆ ಎಂದೂ ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 