15ನೇ ರಾಷ್ಟ್ರೀಯ ಮತದಾರರ ದಿನಾಚರಣೆ
15th National Voter's Day celebration- Belgavi news
ಬೆಳಗಾವಿ 25: ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ-2025 ಕಾರ್ಯಕ್ರಮದಲ್ಲಿ ಬೈಲಹೊಂಗಲ ತಾಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಗುರು ಕರಾಳೆ ಇವರಿಗೆ ಜಿಲ್ಲಾ ಮಟ್ಟದ ಉತ್ತಮ ಸ್ವೀಪ್ ತರಬೇತುದಾರ ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ನೀಡಿ ಗೌರವಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ. ಎನ್. ಇನವಳ್ಳಿ, ಎಸ್ ಪಿ ಡಾ: ಭೀಮಾಶಂಕರ ಎಸ್. ಗುಳೇದ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಎಮ್. ಹೊನಕೇರಿ, ಶಿಕ್ಷಣ ಇಲಾಖೆ ಅಧಿಕಾರಿಗಳು, ತರಬೇತುದಾರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 