ಉತ್ತರ ಅಫ್ಘಾನಿಸ್ತಾನ: ವಾಯುದಾಳಿಯಲ್ಲಿ 18 ಉಗ್ರರು ಹತ
ತಾಲ್ಲೂಕುನ್, ಅಫ್ಘಾನಿಸ್ತಾನ, ಆ 21 ಉತ್ತರ ತಖಾರ್ ಪ್ರಾಂತ್ಯದಲ್ಲಿ ತಾಲಿಬಾನ್ ಭಾಗಗಳನ್ನು ಗುರಿಯಾಗಿಸಿ ಅಫ್ಘಾನಿಸ್ತಾನ ಸೇನೆ ನಡೆಸಿದ ವಾಯುದಾಳಿಯಲ್ಲಿ 18 ಉಗ್ರರು ಹತರಾಗಿದ್ದಾರೆ ಎಂದು ಸದರಿ ಪ್ರಾಂತ್ಯದ ಗವರ್ನರ್ ಅವರ ವಕ್ತಾರ ಮೊಹಮ್ಮದ ಜಾವೆದ್ ಹಜಾರಿ ಬುಧವಾರ ಮಾಹಿತಿ ನೀಡಿದ್ದಾರೆ ಮಂಗಳವಾರ ತಡರಾತ್ರಿ ಕೈಗೊಂಡ ಕಾರ್ಯಾಚರಣೆಯಲ್ಲಿ 10ಕ್ಕೂ ಹೆಚ್ಚು ದಂಗೆಕೋರರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ ತಾಲಿಬಾನ್ ಭಯೋತ್ಪಾದಕರ ಅಡಗುದಾಣಗಳನ್ನು ಗುರಿಯಾಗಿ ಸೇನಾಪಡೆ ವಾಯುದಾಳಿ ಮುಂದುವರಿಸಿದೆ ಎಶ್ಕಾಮಿಶ್ ಜಿಲ್ಲೆಯ ಹಲವಾರು ಗ್ರಾಮಗಳಲ್ಲಿದ್ದ ಉಗ್ರರನ್ನು ಭದ್ರತಾ ಪಡೆಯ ಯೋಧರು ಹೊರಹಾಕಿದ್ದಾರೆ ಎಂದು ಜಾವೆದ್ ಹಜಾರಿ ತಿಳಿಸಿದ್ದಾರೆ ಈ ದಾಳಿ ಹಾಗೂ ಸಾವು ನೋವಿನ ಕುರಿತು ತಾಲಿಬಾನ್ ಸಂಘಟನೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 