ಫೆ. 7 ರಿಂದ ತಾವರಗೇರಿಯಲ್ಲಿ ರೈತರಿಗೆ 2ದಿನ ಅಧ್ಯಯನ ಶಿಬಿರ
2-day study camp for farmers in Tavarageri from Feb. 7
ಫೆ. 7 ರಿಂದ ತಾವರಗೇರಿಯಲ್ಲಿ ರೈತರಿಗೆ 2ದಿನ ಅಧ್ಯಯನ ಶಿಬಿರ
ಲೋಕದರ್ಶನ ವರದಿ
ಹೂವಿನಹಡಗಲಿ 5: ಕೊಪ್ಪಳ ಜಿಲ್ಲೆಯ ತಾವರಗೇರಿಯಲ್ಲಿ ಫೆ. 7ಮತ್ತು 8ರಂದು ಎರಡು ದಿನಗಳ ಕಾಲ ರೈತರಿಗಾಗಿ ನೆಡೆಯುವ ಅಧ್ಯಯನ ಶಿಬಿರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ಮಾನವ ಬಂದುತ್ವ ವೇದಿಕೆ ಸಹಯೋಗದಲ್ಲಿ ನೆಡೆಯಲಿದೆ ಎಂದು ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ. ಶಿವರಾಜ ತಿಳಿಸಿದ್ದಾರೆ . ರೈತನಾಯಕ ಪ್ರೊ. ಎಂ.ಡಿ ನಂಜುಂಡಸ್ವಾಮಿ ನೆನಪು ಮತ್ತು ವೈಚಾರಿಕ ಚಳುವಳಿ ಕುರಿತು ಹಾಗೂ ಹೋರಾಟ ಗಲ್ಲಿ ಯುವಕರನ್ನೂ ಗಟ್ಟಿಗಳಿಸುವುದಕ್ಕಾಗಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 