ಫೆ. 7 ರಿಂದ ತಾವರಗೇರಿಯಲ್ಲಿ ರೈತರಿಗೆ 2ದಿನ ಅಧ್ಯಯನ ಶಿಬಿರ
2-day study camp for farmers in Tavarageri from Feb. 7
ಫೆ. 7 ರಿಂದ ತಾವರಗೇರಿಯಲ್ಲಿ ರೈತರಿಗೆ 2ದಿನ ಅಧ್ಯಯನ ಶಿಬಿರ
ಲೋಕದರ್ಶನ ವರದಿ
ಹೂವಿನಹಡಗಲಿ 5: ಕೊಪ್ಪಳ ಜಿಲ್ಲೆಯ ತಾವರಗೇರಿಯಲ್ಲಿ ಫೆ. 7ಮತ್ತು 8ರಂದು ಎರಡು ದಿನಗಳ ಕಾಲ ರೈತರಿಗಾಗಿ ನೆಡೆಯುವ ಅಧ್ಯಯನ ಶಿಬಿರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ಮಾನವ ಬಂದುತ್ವ ವೇದಿಕೆ ಸಹಯೋಗದಲ್ಲಿ ನೆಡೆಯಲಿದೆ ಎಂದು ರಾಜ್ಯ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ. ಶಿವರಾಜ ತಿಳಿಸಿದ್ದಾರೆ . ರೈತನಾಯಕ ಪ್ರೊ. ಎಂ.ಡಿ ನಂಜುಂಡಸ್ವಾಮಿ ನೆನಪು ಮತ್ತು ವೈಚಾರಿಕ ಚಳುವಳಿ ಕುರಿತು ಹಾಗೂ ಹೋರಾಟ ಗಲ್ಲಿ ಯುವಕರನ್ನೂ ಗಟ್ಟಿಗಳಿಸುವುದಕ್ಕಾಗಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 