ಕ್ಷೇತ್ರ ದೇವರಗುಡ್ಡದ ದೇವಸ್ಥಾನ ಕಮಿಟಿಯಿಂದ ಸಿಎಂ ಪರಿಹಾರ ನಿಧಿಗೆ 2 ಲಕ್ಷ ಚೆಕ್ ಸಮರ್ಪಣೆ
ರಾಣೇಬೆನ್ನೂರು: ಮೇ.18: ಕೊರೊನಾ ವೈರಸ್ ಕೋವಿಡ್-19 ಮುಖ್ಯಮಂತ್ರಿಗಳ ಪರಿಹಾರ ನಿಧಿಗಾಗಿ ತಾಲೂಕಿನ ಸುಕ್ಷೇತ್ರ ದೇವರಗುಡ್ಡ ಶ್ರೀ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸಂತೋಷ ಗುರೂಜೀ ಅವರು ಸೋಮವಾರ ಹಾವೇರಿ ಜಿಲ್ಲಾ ಕೇಂದ್ರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಕೃಷ್ಣಾ ಭಾಜಪೇಯಿ ಅವರಿಗೆ ದೇವಸ್ಥಾನ ಕಮಿಟಿ ವತಿಯಿಂದ 2ಲಕ್ಷ ರೂ.ಗಳ ಚಕ್ಕನ್ನು ಸಮಪರ್ಿಸಿದರು.
ದೇವಸ್ಥಾನ ಕಮಿಟಿ ಚೇರಮನ್ ಎಂ.ಎಂ.ಸತಗಿ, ಸ್ಥಳೀಯ ಸಮಿತಿಯ ಸದಸ್ಯರಾದ ನಿಂಗಪ್ಪ ಮುದ್ದಿ, ಪ್ರಭಾರ ಕಾರ್ಯನಿವರ್ಾಹಕ ಅಧಿಕಾರಿ ಶೇಕಪ್ಪ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 