ಕ್ಷೇತ್ರ ದೇವರಗುಡ್ಡದ ದೇವಸ್ಥಾನ ಕಮಿಟಿಯಿಂದ ಸಿಎಂ ಪರಿಹಾರ ನಿಧಿಗೆ 2 ಲಕ್ಷ ಚೆಕ್ ಸಮರ್ಪಣೆ
ರಾಣೇಬೆನ್ನೂರು: ಮೇ.18: ಕೊರೊನಾ ವೈರಸ್ ಕೋವಿಡ್-19 ಮುಖ್ಯಮಂತ್ರಿಗಳ ಪರಿಹಾರ ನಿಧಿಗಾಗಿ ತಾಲೂಕಿನ ಸುಕ್ಷೇತ್ರ ದೇವರಗುಡ್ಡ ಶ್ರೀ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸಂತೋಷ ಗುರೂಜೀ ಅವರು ಸೋಮವಾರ ಹಾವೇರಿ ಜಿಲ್ಲಾ ಕೇಂದ್ರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಕೃಷ್ಣಾ ಭಾಜಪೇಯಿ ಅವರಿಗೆ ದೇವಸ್ಥಾನ ಕಮಿಟಿ ವತಿಯಿಂದ 2ಲಕ್ಷ ರೂ.ಗಳ ಚಕ್ಕನ್ನು ಸಮಪರ್ಿಸಿದರು.
ದೇವಸ್ಥಾನ ಕಮಿಟಿ ಚೇರಮನ್ ಎಂ.ಎಂ.ಸತಗಿ, ಸ್ಥಳೀಯ ಸಮಿತಿಯ ಸದಸ್ಯರಾದ ನಿಂಗಪ್ಪ ಮುದ್ದಿ, ಪ್ರಭಾರ ಕಾರ್ಯನಿವರ್ಾಹಕ ಅಧಿಕಾರಿ ಶೇಕಪ್ಪ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 