2 ಲಕ್ಷ ಪಾಸ್ ವಿತರಣೆ: ಹೇಮಂತ್ ನಿಂಬಾಳ್ಕರ್
ಬೆಂಗಳೂರು,
ಏ.18, ಕೊರೊನಾ ನಿಯಂತ್ರಿಸಲು ಮೊದಲ ಹಂತದ ಲಾಕ್ಡೌನ್ ಜಾರಿಯಾದಾಗಿಂದಲೂ
ಸಾರ್ವಜನಿಕರು ರಸ್ತೆಗಳಿಯುವುದನ್ನು ನಿಯಂತ್ರಿಸಲು ನಗರ ಪೊಲೀಸರು ಹತ್ತು ಹಲವಾರು
ಕ್ರಮಗಳನ್ನ ಕೈಗೊಂಡಿದ್ದಾರೆ.ಅಲ್ಲದೇ, ತುರ್ತು ಅಗತ್ಯವಿರುವವರಿಗಾಗಿ ಪೊಲೀಸ್
ಪಾಸ್ಗಳನ್ನು ವಿತರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಹೀಗಾಗಿ ಇದುವರೆಗೂ ಒಟ್ಟು 2
ಲಕ್ಷ ಕೆಎಸ್ಪಿ ಪಾಸ್ಗಳನ್ನು ವಿತರಣೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್
ಆಯುಕ್ತ ಹೇಮಂತ್ ನಿಂಬಾಳ್ಕರ್ ಟ್ವೀಟ್ ಮಾಡಿದ್ದಾರೆ.ಇಲ್ಲಿಯವರೆಗೆ 2 ಲಕ್ಷ ಪಾಸ್
ವಿತರಿಸಲಾಗಿದ್ದು, ಅಗತ್ಯ ಇದ್ದವರಿಗೆ ಮಾತ್ರ ವಿತರಿಸಲಾಗಿದೆ. 12 ಗಂಟೆ ವ್ಯಾಲಿಡಿಟಿ
ಇರುವ ತುರ್ತು ಪಾಸ್ಗಳನ್ನು ನೀಡಲಾಗಿದೆ. ಅಲ್ಲದೇ, 55 ಲಕ್ಷದ 77 ಸಾವಿರ ಪಾಸ್
ಅಪ್ಲಿಕೇಷನ್ಗಳನ್ನು ತಿರಸ್ಕಾರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ಅಲ್ಲದೇ, ಯಾವ
ಯಾವ ವಲಯಕ್ಕೆ ಎಷ್ಟು ಪಾಸ್ಗಳನ್ನ ವಿತರಿಸಲಾಗಿದೆ ಎಂಬುದರ ಕುರಿತು ಸಮಗ್ರ ಮಾಹಿತಿ
ನೀಡಿದ್ದಾರೆ.
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ 