2 ಲಕ್ಷ ಪಾಸ್ ವಿತರಣೆ: ಹೇಮಂತ್ ನಿಂಬಾಳ್ಕರ್
ಬೆಂಗಳೂರು,
ಏ.18, ಕೊರೊನಾ ನಿಯಂತ್ರಿಸಲು ಮೊದಲ ಹಂತದ ಲಾಕ್ಡೌನ್ ಜಾರಿಯಾದಾಗಿಂದಲೂ
ಸಾರ್ವಜನಿಕರು ರಸ್ತೆಗಳಿಯುವುದನ್ನು ನಿಯಂತ್ರಿಸಲು ನಗರ ಪೊಲೀಸರು ಹತ್ತು ಹಲವಾರು
ಕ್ರಮಗಳನ್ನ ಕೈಗೊಂಡಿದ್ದಾರೆ.ಅಲ್ಲದೇ, ತುರ್ತು ಅಗತ್ಯವಿರುವವರಿಗಾಗಿ ಪೊಲೀಸ್
ಪಾಸ್ಗಳನ್ನು ವಿತರಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಹೀಗಾಗಿ ಇದುವರೆಗೂ ಒಟ್ಟು 2
ಲಕ್ಷ ಕೆಎಸ್ಪಿ ಪಾಸ್ಗಳನ್ನು ವಿತರಣೆ ಮಾಡಲಾಗಿದೆ ಎಂದು ಹೆಚ್ಚುವರಿ ಪೊಲೀಸ್
ಆಯುಕ್ತ ಹೇಮಂತ್ ನಿಂಬಾಳ್ಕರ್ ಟ್ವೀಟ್ ಮಾಡಿದ್ದಾರೆ.ಇಲ್ಲಿಯವರೆಗೆ 2 ಲಕ್ಷ ಪಾಸ್
ವಿತರಿಸಲಾಗಿದ್ದು, ಅಗತ್ಯ ಇದ್ದವರಿಗೆ ಮಾತ್ರ ವಿತರಿಸಲಾಗಿದೆ. 12 ಗಂಟೆ ವ್ಯಾಲಿಡಿಟಿ
ಇರುವ ತುರ್ತು ಪಾಸ್ಗಳನ್ನು ನೀಡಲಾಗಿದೆ. ಅಲ್ಲದೇ, 55 ಲಕ್ಷದ 77 ಸಾವಿರ ಪಾಸ್
ಅಪ್ಲಿಕೇಷನ್ಗಳನ್ನು ತಿರಸ್ಕಾರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ಅಲ್ಲದೇ, ಯಾವ
ಯಾವ ವಲಯಕ್ಕೆ ಎಷ್ಟು ಪಾಸ್ಗಳನ್ನ ವಿತರಿಸಲಾಗಿದೆ ಎಂಬುದರ ಕುರಿತು ಸಮಗ್ರ ಮಾಹಿತಿ
ನೀಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 