ನೈಜೀರಿಯಾದಲ್ಲಿ ಕಡಲ್ಗಳ್ಳರಿಂದ 20 ಭಾರತೀಯರ ಅಪಹರಣ
ನವದೆಹಲಿ, ಡಿ 17: ಆಫ್ರಿಕಾದ ಪಶ್ಚಿಮ ಕರಾವಳಿಯಲ್ಲಿ 20 ಭಾರತೀಯರನ್ನು ಕಡಲ್ಗಳ್ಳರು ಅಪಹರಿಸಿದ್ದಾರೆ. ಅಪಹರಣ ವಿಷಯವನ್ನು ಭಾರತೀಯ ಅಧಿಕಾರಿಗಳು, ನೈಜೀರಿಯಾದ ಅಧಿಕಾರಿಗಳಿಗೆ ಗಮನಕ್ಕೆ ತಂದಿದ್ದಾರೆ. ಹಾಂಗ್ ಕಾಂಗ್ ಧ್ವಜವಿದ್ದ ನೌಕೆಯಲ್ಲಿ ಪ್ರಯಾಣಿಸುತ್ತಿದ್ದಾಗ ಭಾರತೀಯರನ್ನು ಅಪಹರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಈ ಘಟನೆ ಸುಮಾರು 10 ದಿನಗಳ ಹಿಂದೆ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಈ ಬಗ್ಗೆ ನೈಜೀರಿಯಾದ ಅಧಿಕಾರಿಗಳೊಂದಿಗೆ ಮಾತನಾಡಿರುವುದಾಗಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನೈಜೀರಿಯಾದ ಕರಾವಳಿಯಲ್ಲಿ ಈ ವರ್ಷದಲ್ಲಿ ಕಡಲ್ಗಳ್ಳರರಿಂದ ನಡೆದಿರುವ ಮೂರನೇ ಅಪಹರಣ ಇದಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 