ನೈಜೀರಿಯಾದಲ್ಲಿ ಕಡಲ್ಗಳ್ಳರಿಂದ 20 ಭಾರತೀಯರ ಅಪಹರಣ
ನವದೆಹಲಿ, ಡಿ 17: ಆಫ್ರಿಕಾದ ಪಶ್ಚಿಮ ಕರಾವಳಿಯಲ್ಲಿ 20 ಭಾರತೀಯರನ್ನು ಕಡಲ್ಗಳ್ಳರು ಅಪಹರಿಸಿದ್ದಾರೆ. ಅಪಹರಣ ವಿಷಯವನ್ನು ಭಾರತೀಯ ಅಧಿಕಾರಿಗಳು, ನೈಜೀರಿಯಾದ ಅಧಿಕಾರಿಗಳಿಗೆ ಗಮನಕ್ಕೆ ತಂದಿದ್ದಾರೆ. ಹಾಂಗ್ ಕಾಂಗ್ ಧ್ವಜವಿದ್ದ ನೌಕೆಯಲ್ಲಿ ಪ್ರಯಾಣಿಸುತ್ತಿದ್ದಾಗ ಭಾರತೀಯರನ್ನು ಅಪಹರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಈ ಘಟನೆ ಸುಮಾರು 10 ದಿನಗಳ ಹಿಂದೆ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಈ ಬಗ್ಗೆ ನೈಜೀರಿಯಾದ ಅಧಿಕಾರಿಗಳೊಂದಿಗೆ ಮಾತನಾಡಿರುವುದಾಗಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ನೈಜೀರಿಯಾದ ಕರಾವಳಿಯಲ್ಲಿ ಈ ವರ್ಷದಲ್ಲಿ ಕಡಲ್ಗಳ್ಳರರಿಂದ ನಡೆದಿರುವ ಮೂರನೇ ಅಪಹರಣ ಇದಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 