ಸಿಎಂ ಪರಿಹಾರ ನಿಧಿಗೆ ಐಸಿಐಸಿಐ ಬ್ಯಾಂಕ್ ನಿಂದ ರೂ.20 ಲಕ್ಷ
ಬಾಗಲಕೋಟೆ: ಬಾಗಲಕೋಟೆಯ ಐಸಿಐಸಿಐ ಬ್ಯಾಂಕ್ ವತಿಯಿಂದ ಪ್ರವಾಹ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ ರೂ.20 ಲಕ್ಷ ರೂ.ಗಳ ಚೆಕ್ನ್ನು ಗುರುವಾರ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರಿಗೆ ಸಲ್ಲಿಸಿದರು.
ಐ.ಸಿ.ಐ.ಸಿ.ಐ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥ ರಾಜು ಇಂಡರಗಿ, ಸರಕಾರಿ ವ್ಯವಹಾರಗಳ ವ್ಯವಸ್ಥಾಪಕ ರಾಜೇಶ ಬೆಳವಲ್, ಶಾಖಾ ವ್ಯವಸ್ಥಾಪಕ ಮಲ್ಲಪ್ಪ ಬಡದಾನಿ ಹಾಗೂ ಪ್ರಮೋದ ಕೋಟಿ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ, ಉಪವಿಭಾಗಾಧಿಕಾರಿ ಎಚ್.ಜಯಾ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 