ಸಿಎಂ ಪರಿಹಾರ ನಿಧಿಗೆ ಐಸಿಐಸಿಐ ಬ್ಯಾಂಕ್ ನಿಂದ ರೂ.20 ಲಕ್ಷ
ಬಾಗಲಕೋಟೆ: ಬಾಗಲಕೋಟೆಯ ಐಸಿಐಸಿಐ ಬ್ಯಾಂಕ್ ವತಿಯಿಂದ ಪ್ರವಾಹ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ ರೂ.20 ಲಕ್ಷ ರೂ.ಗಳ ಚೆಕ್ನ್ನು ಗುರುವಾರ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರಿಗೆ ಸಲ್ಲಿಸಿದರು.
ಐ.ಸಿ.ಐ.ಸಿ.ಐ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥ ರಾಜು ಇಂಡರಗಿ, ಸರಕಾರಿ ವ್ಯವಹಾರಗಳ ವ್ಯವಸ್ಥಾಪಕ ರಾಜೇಶ ಬೆಳವಲ್, ಶಾಖಾ ವ್ಯವಸ್ಥಾಪಕ ಮಲ್ಲಪ್ಪ ಬಡದಾನಿ ಹಾಗೂ ಪ್ರಮೋದ ಕೋಟಿ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ, ಉಪವಿಭಾಗಾಧಿಕಾರಿ ಎಚ್.ಜಯಾ ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 