ಸಿಎಂ ಪರಿಹಾರ ನಿಧಿಗೆ ಐಸಿಐಸಿಐ ಬ್ಯಾಂಕ್ ನಿಂದ ರೂ.20 ಲಕ್ಷ
ಬಾಗಲಕೋಟೆ: ಬಾಗಲಕೋಟೆಯ ಐಸಿಐಸಿಐ ಬ್ಯಾಂಕ್ ವತಿಯಿಂದ ಪ್ರವಾಹ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ ರೂ.20 ಲಕ್ಷ ರೂ.ಗಳ ಚೆಕ್ನ್ನು ಗುರುವಾರ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರಿಗೆ ಸಲ್ಲಿಸಿದರು.
ಐ.ಸಿ.ಐ.ಸಿ.ಐ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥ ರಾಜು ಇಂಡರಗಿ, ಸರಕಾರಿ ವ್ಯವಹಾರಗಳ ವ್ಯವಸ್ಥಾಪಕ ರಾಜೇಶ ಬೆಳವಲ್, ಶಾಖಾ ವ್ಯವಸ್ಥಾಪಕ ಮಲ್ಲಪ್ಪ ಬಡದಾನಿ ಹಾಗೂ ಪ್ರಮೋದ ಕೋಟಿ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ, ಉಪವಿಭಾಗಾಧಿಕಾರಿ ಎಚ್.ಜಯಾ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 