ಸಿಎಂ ಪರಿಹಾರ ನಿಧಿಗೆ ಐಸಿಐಸಿಐ ಬ್ಯಾಂಕ್ ನಿಂದ ರೂ.20 ಲಕ್ಷ
ಬಾಗಲಕೋಟೆ: ಬಾಗಲಕೋಟೆಯ ಐಸಿಐಸಿಐ ಬ್ಯಾಂಕ್ ವತಿಯಿಂದ ಪ್ರವಾಹ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ ರೂ.20 ಲಕ್ಷ ರೂ.ಗಳ ಚೆಕ್ನ್ನು ಗುರುವಾರ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಅವರಿಗೆ ಸಲ್ಲಿಸಿದರು.
ಐ.ಸಿ.ಐ.ಸಿ.ಐ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥ ರಾಜು ಇಂಡರಗಿ, ಸರಕಾರಿ ವ್ಯವಹಾರಗಳ ವ್ಯವಸ್ಥಾಪಕ ರಾಜೇಶ ಬೆಳವಲ್, ಶಾಖಾ ವ್ಯವಸ್ಥಾಪಕ ಮಲ್ಲಪ್ಪ ಬಡದಾನಿ ಹಾಗೂ ಪ್ರಮೋದ ಕೋಟಿ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ, ಉಪವಿಭಾಗಾಧಿಕಾರಿ ಎಚ್.ಜಯಾ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 