ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ. ನೀಡಿದ ಬಿಟಿಸಿ ಅಧ್ಯಕ್ಷ
ಬೆಂಗಳೂರು, ಏ 10,ಕೋವಿಡ್- 19 ವಿರುದ್ಧದ ಹೋರಾಟಕ್ಕೆ ಬೆಂಗಳೂರು ಟರ್ಫ್ ಕ್ಲಬ್ ಲಿ. (ಬಿಟಿಡಿ) ಅಧ್ಯಕ್ಷ ಮತ್ತು ಹಿರಿಯ ಸ್ಟೆವರ್ಡ್ ಡಿ.ವಿನೋದ್ ಸಿವಪ್ಪ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ. ನೆರವು ನೀಡಿದ್ದಾರೆ. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಸಿವಪ್ಪ, ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಿವಕುಮಾರ್ ಖೆನಿ, ಹರಿಮೋಹನ್ ನಾಯ್ಡು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಉಪಸ್ಥಿತರಿದ್ದರು ಎಂದು ಕ್ಲಬ್ ನ ಪ್ರಕಟಣೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 