ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ ದೇಣಿಗೆ: ಕೆಎಫ್ ಸಿಸಿ
ಬೆಂಗಳೂರು, ಆ 17 ರಾಜ್ಯದ ಹಲವೆಡೆ ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ
2018-19ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ವಿಭಾಗದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡ ಹಾಗೂ ಕೊಂಕಣಿ ಕಲಾವಿದರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು
ನೆರ ಪೀಡಿತ ಜನರಿಗಾಗಿ ವಾಣಿಜ್ಯ ಮಂಡಳಿ ಸ್ಪದಿಸುತ್ತದೆ ಕೊಚ್ಚಿ ಹೋಗಿರುವ ಬದುಕು ಕಟ್ಟಿಕೊಳ್ಳಲು ಅಳಿಲು ಸೇವೆ ಸಲ್ಲಿಸುತ್ತದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರುಗಳಾದ ಸಾರಾ.ಗೋವಿಂದು, ಎಸ್.ಎ.ಚಿನ್ನೆಗೌಡ, ಪದಾದಿಕಾರಿಗಳು ಉಪಸ್ತಿತರಿದ್ದರು.
ರಾಷ್ಟ್ರಪ್ರಶಸ್ತಿ ಗಳಿಸಿರುವ ಒಂದಲ್ಲಾ ಎರಡಲ್ಲ ನಿರ್ದೇಶಕ ಸತ್ಯಪ್ರಕಾಶ್, ನಿರ್ಮಾಪಕ ಉಮಾಪತಿ, ಬಾಲಕಲಾವಿದ ರೋಹಿತ್, ನಟ, ನಿರ್ದೇಶಕ ರಿಶಬ್ಶೆಟ್ಟಿ, ಕೆಜಿಎಫ್ ನಿರ್ಮಾಪಕರ ಪರವಾಗಿ ಚಿದಾನಂದ, ಸಾಹಸ ನಿರ್ದೇಶಕರುಗಳಾದ ಅನ್ಬುಅರಿವು ಮುಂತಾದವರು ಗೌರವವನ್ನು ಸ್ವೀಕರಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 