ಪ್ರವಾಹ ಸಂತ್ರಸ್ತರಿಗೆ 25 ಲಕ್ಷ ರೂ ದೇಣಿಗೆ: ಕೆಎಫ್ ಸಿಸಿ
ಬೆಂಗಳೂರು, ಆ 17 ರಾಜ್ಯದ ಹಲವೆಡೆ ನೆರೆ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ
2018-19ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ವಿಭಾಗದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡ ಹಾಗೂ ಕೊಂಕಣಿ ಕಲಾವಿದರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು
ನೆರ ಪೀಡಿತ ಜನರಿಗಾಗಿ ವಾಣಿಜ್ಯ ಮಂಡಳಿ ಸ್ಪದಿಸುತ್ತದೆ ಕೊಚ್ಚಿ ಹೋಗಿರುವ ಬದುಕು ಕಟ್ಟಿಕೊಳ್ಳಲು ಅಳಿಲು ಸೇವೆ ಸಲ್ಲಿಸುತ್ತದೆ ಎಂದು ಹೇಳಿದರು ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರುಗಳಾದ ಸಾರಾ.ಗೋವಿಂದು, ಎಸ್.ಎ.ಚಿನ್ನೆಗೌಡ, ಪದಾದಿಕಾರಿಗಳು ಉಪಸ್ತಿತರಿದ್ದರು.
ರಾಷ್ಟ್ರಪ್ರಶಸ್ತಿ ಗಳಿಸಿರುವ ಒಂದಲ್ಲಾ ಎರಡಲ್ಲ ನಿರ್ದೇಶಕ ಸತ್ಯಪ್ರಕಾಶ್, ನಿರ್ಮಾಪಕ ಉಮಾಪತಿ, ಬಾಲಕಲಾವಿದ ರೋಹಿತ್, ನಟ, ನಿರ್ದೇಶಕ ರಿಶಬ್ಶೆಟ್ಟಿ, ಕೆಜಿಎಫ್ ನಿರ್ಮಾಪಕರ ಪರವಾಗಿ ಚಿದಾನಂದ, ಸಾಹಸ ನಿರ್ದೇಶಕರುಗಳಾದ ಅನ್ಬುಅರಿವು ಮುಂತಾದವರು ಗೌರವವನ್ನು ಸ್ವೀಕರಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 