ಲಂಡನ್ ನಿಂದ ಬರಲಿದ್ದಾರೆ 250 ಕನ್ನಡಿಗರು ಬೆಂಗಳೂರಿಗೆ
ನವದೆಹಲಿ, ಮೇ 10,ಕೊರೊನಾ ಲಾಕ್ ಡೌನ್ ನಿಂದ ವಿವಿಧ ದೇಶಗಳಲ್ಲಿಸಿಲುಕಿರುವ ಭಾರತೀಯರನ್ನು ಕರೆತರಲು ವಂದೇ ಭಾರತ್ ಮಿಷನ್ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಇಂಗ್ಲೆಂಡ್ ನಿಂದ ಕರ್ನಾಟಕಕ್ಕೆ 250 ಕನ್ನಡಿಗರು ಬೆಂಗಳೂರಿಗೆ ಬರಲಿದ್ದಾರೆ .ಬೆಳಗ್ಗೆ ಲಂಡನ್ ನಿಂದ ಹೊರಟಿರುವ ವಿಶೇಷ ವಿಮಾನ ರಾತ್ರಿ ಬೆಂಗಳೂರಿಗೆ ಬರಲಿದೆ ಎಂದು ಭಾರತೀಯ ವಿದೇಶಾಂಗ ಇಲಾಖೆ ಮಾಹಿತಿನೀಡಿದೆ.ಲಂಡನ್ ನಿಂದ ರಾಜ್ಯಕ್ಕೆ ಬರುವ ಕನ್ನಡಿಗರು ಉಳಿದುಕೊಳ್ಳಲು ಹೋಟೆಲ್, ರೆಸಾರ್ಟ್ ಗಳನ್ನು ಬುಕ್ ಮಾಡಲಾಗಿದ್ದು, ಎ,ಬಿ ಮತ್ತು ಸಿ ಗ್ರೇಡ್ ಗಳಾಗಿ ವಿಂಗಡಣೆ ಮಾಡಲಾಗಿದ್ದು, ಎ ಗ್ರೇಡ್ ಹೊಂದಿರುವವರು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತದೆ. ಬಿ ಮತ್ತು ಸಿ ಗ್ರೇಡ್ ಹೊಂದಿರುವವರು ಹೋಟೆಲ್ ಮತ್ತು ರೆಸಾರ್ಟ್ ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದ್ದು, ತಗುಲುವ ವೆಚ್ಚವನ್ನು ಅವರೆ ಭರಿಸಬೇಕಿದೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 