ಜು.೬ರಂದು ಕಾರಂಜಿಮಠದಲ್ಲಿ ೩೦೧ನೇ ಶಿವಾನುಭವ ಕಾರ್ಯಕ್ರಮ
301st Shivanubhava program at Karanji Math on July 6
ಬೆಳಗಾವಿ ೦೩: ನಗರದ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ೩೦೧ನೇ ಶಿವಾನುಭವ ಕಾರ್ಯಕ್ರಮವು ಸೋಮವಾರ ದಿನಾಂಕ ೬ ಜುಲೈ ೨೦೨೬ರಂದು ಸಾಯಂಕಾಲ ೬ ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳವರು ವಹಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ. ಮೈತ್ರೇಯಣಿ ಗದಿಗೆಪ್ಪಗೌಡರ ಅವರು ?ಬಸವಾದಿ ಶರಣರು ಕಟ್ಟಿದ ಮಾನವತಾಧರ್ಮ ’ಎಂಬ ವಿಷಯ ವಿಶೇಷ ಉಪನ್ಯಾಸ ನೀಡುವರು.ಇದೇ ಸಂದರ್ಭದಲ್ಲಿ ಸಂಗೀತಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಡಾ. ಸುನೀತಾ ಪಾಟೀಲ, ಡಾ ದುರ್ಗಾ ನಾಡಕರಣಿ, ಸುಜಾತಾ ಕನ್ನೇಶ್, ನೈನಾ ಗಿರಿಗೌಡರ, ಸಹನಾ ಬೋಗಾರ ಅವರನ್ನು ಶ್ರೀಮಠದಿಂದ ಸನ್ಮಾನಿಸಲಾಗುವುದು.ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 