31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ
ಖಾನಾಪುರ: ಇತ್ತಿಚಿನ ದಿನಗಳಲ್ಲಿ ಯುವಜನತೆ ವಾಹನಗಳನ್ನು ಚಲಾಯಿಸುವಾಗ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಿದರೆ ರಸ್ತೆ ಮೇಲೆ ಆಗುವ ಅನಾಹುತಗಳನ್ನು ತಡೆಗಟ್ಟಬಗಹುದೆಂದು ನಂದಗಡ ಠಾಣೆಯ ಪಿ.ಎಸ್.ಐ ಈರಣ್ಣಾ ರಿತ್ತಿ ಹೇಳಿದರು.
ತಾಲೂಕಿನ ಬೀಡಿ ಗ್ರಾಮದ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನಂದಗಡ ಪೋಲಿಸ್ ಠಾಣೆ ವತಿಯಿಂದ ಹಮ್ಮಿಕೊಂಡಂತಹ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
` ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಂಡು, ಕುಟುಂಬಸ್ಥರಿಗೆ ಕಷ್ಟ ಭಾರವಾಗುತ್ತಿದ್ದಾರೆ. ಜೋತೆಗೆ ಮದ್ಯಪಾನ ಸೇವಿಸಿ ಹಾಗೂ ವಾಹನ ಕಂಟ್ರೋಲ್ ಆಗದ ರೀತಿ ವಾಹನ ಚಲಾವಣೆ ಮಾಡುವುದರಿಂದ ಹೆಚ್ಚಿನ ರಸ್ತೆ ಅಪಘಾತಗಳು ಆಗುತ್ತಿವೆ. ಆದಷ್ಟೂ ಇಂತಹ ಚಟುವಟಿಕೆಗಳಿಂದ ಆದಷ್ಟೂ ದೂರವಿರಬೇಕೆಂದು ಕರೆ ನೀಡಿದರು. ಈ ಸಂಧರ್ಭದಲ್ಲಿ ಬೀಡಿ ನೆಹರೂ ಮೆಮೊರಿಯಲ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 