31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ
ಖಾನಾಪುರ: ಇತ್ತಿಚಿನ ದಿನಗಳಲ್ಲಿ ಯುವಜನತೆ ವಾಹನಗಳನ್ನು ಚಲಾಯಿಸುವಾಗ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಿದರೆ ರಸ್ತೆ ಮೇಲೆ ಆಗುವ ಅನಾಹುತಗಳನ್ನು ತಡೆಗಟ್ಟಬಗಹುದೆಂದು ನಂದಗಡ ಠಾಣೆಯ ಪಿ.ಎಸ್.ಐ ಈರಣ್ಣಾ ರಿತ್ತಿ ಹೇಳಿದರು.
ತಾಲೂಕಿನ ಬೀಡಿ ಗ್ರಾಮದ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನಂದಗಡ ಪೋಲಿಸ್ ಠಾಣೆ ವತಿಯಿಂದ ಹಮ್ಮಿಕೊಂಡಂತಹ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
` ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಜೀವನ ಹಾಳು ಮಾಡಿಕೊಂಡು, ಕುಟುಂಬಸ್ಥರಿಗೆ ಕಷ್ಟ ಭಾರವಾಗುತ್ತಿದ್ದಾರೆ. ಜೋತೆಗೆ ಮದ್ಯಪಾನ ಸೇವಿಸಿ ಹಾಗೂ ವಾಹನ ಕಂಟ್ರೋಲ್ ಆಗದ ರೀತಿ ವಾಹನ ಚಲಾವಣೆ ಮಾಡುವುದರಿಂದ ಹೆಚ್ಚಿನ ರಸ್ತೆ ಅಪಘಾತಗಳು ಆಗುತ್ತಿವೆ. ಆದಷ್ಟೂ ಇಂತಹ ಚಟುವಟಿಕೆಗಳಿಂದ ಆದಷ್ಟೂ ದೂರವಿರಬೇಕೆಂದು ಕರೆ ನೀಡಿದರು. ಈ ಸಂಧರ್ಭದಲ್ಲಿ ಬೀಡಿ ನೆಹರೂ ಮೆಮೊರಿಯಲ್ ಕಾಲೇಜಿನ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 