ಕಂದಕಕ್ಕೆ ಬಸ್ ಉರುಳಿ 33 ಸಾವು
ರಾಯ್ಘಡ್ 28: ಪ್ರವಾಸಿಗರಿದ್ದ ಬಸ್ಸೊಂದು ಮಹಾಬಲೇಶ್ವರದ ಪೋಲಾದ್ಪುರ್ ಘಾಟ್ನಲ್ಲಿ 300 ಅಡಿ ಆಳದ ಪ್ರಪಾತಕ್ಕೆ ಬಿದ್ದು ಕನಿಷ್ಠ 30 ಮಂದಿ ಸಾವನ್ನಪ್ಪಿರುವ ಭೀಕರ ದುರಂತ ಶನಿವಾರ ನಡೆದಿದೆ.
ದಾಪೋಲಿ ಕೃಷಿ ವಿವಿಯ ವಿದ್ಯಾಥರ್ಿಗಳು ಮತ್ತು ಸಿಬಂದಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ದುರಂತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳಿಂದ ಸ್ಪಷ್ಟವಾಗಿದೆ. ಬಸ್ನಲ್ಲಿ ಒಟ್ಟು 43 ಮಂದಿ ಇದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುಣೆಯಿಂದ ಎನ್ಡಿಆರ್ಎಫ್ ತಂಡ, ಪೊಲೀಸರು ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಹೆಚ್ಚಿನವರು ಗಂಭೀರವಾಗಿ ಗಾಯಗೊಂಡಿರುವ ಸಾಧ್ಯತೆಗಳಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 