ಕಂದಕಕ್ಕೆ ಬಸ್ ಉರುಳಿ 33 ಸಾವು
ರಾಯ್ಘಡ್ 28: ಪ್ರವಾಸಿಗರಿದ್ದ ಬಸ್ಸೊಂದು ಮಹಾಬಲೇಶ್ವರದ ಪೋಲಾದ್ಪುರ್ ಘಾಟ್ನಲ್ಲಿ 300 ಅಡಿ ಆಳದ ಪ್ರಪಾತಕ್ಕೆ ಬಿದ್ದು ಕನಿಷ್ಠ 30 ಮಂದಿ ಸಾವನ್ನಪ್ಪಿರುವ ಭೀಕರ ದುರಂತ ಶನಿವಾರ ನಡೆದಿದೆ.
ದಾಪೋಲಿ ಕೃಷಿ ವಿವಿಯ ವಿದ್ಯಾಥರ್ಿಗಳು ಮತ್ತು ಸಿಬಂದಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ದುರಂತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳಿಂದ ಸ್ಪಷ್ಟವಾಗಿದೆ. ಬಸ್ನಲ್ಲಿ ಒಟ್ಟು 43 ಮಂದಿ ಇದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುಣೆಯಿಂದ ಎನ್ಡಿಆರ್ಎಫ್ ತಂಡ, ಪೊಲೀಸರು ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಹೆಚ್ಚಿನವರು ಗಂಭೀರವಾಗಿ ಗಾಯಗೊಂಡಿರುವ ಸಾಧ್ಯತೆಗಳಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 