ಕಂದಕಕ್ಕೆ ಬಸ್ ಉರುಳಿ 33 ಸಾವು
ರಾಯ್ಘಡ್ 28: ಪ್ರವಾಸಿಗರಿದ್ದ ಬಸ್ಸೊಂದು ಮಹಾಬಲೇಶ್ವರದ ಪೋಲಾದ್ಪುರ್ ಘಾಟ್ನಲ್ಲಿ 300 ಅಡಿ ಆಳದ ಪ್ರಪಾತಕ್ಕೆ ಬಿದ್ದು ಕನಿಷ್ಠ 30 ಮಂದಿ ಸಾವನ್ನಪ್ಪಿರುವ ಭೀಕರ ದುರಂತ ಶನಿವಾರ ನಡೆದಿದೆ.
ದಾಪೋಲಿ ಕೃಷಿ ವಿವಿಯ ವಿದ್ಯಾಥರ್ಿಗಳು ಮತ್ತು ಸಿಬಂದಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ದುರಂತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳಿಂದ ಸ್ಪಷ್ಟವಾಗಿದೆ. ಬಸ್ನಲ್ಲಿ ಒಟ್ಟು 43 ಮಂದಿ ಇದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುಣೆಯಿಂದ ಎನ್ಡಿಆರ್ಎಫ್ ತಂಡ, ಪೊಲೀಸರು ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಹೆಚ್ಚಿನವರು ಗಂಭೀರವಾಗಿ ಗಾಯಗೊಂಡಿರುವ ಸಾಧ್ಯತೆಗಳಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 