ಕಂದಕಕ್ಕೆ ಬಸ್ ಉರುಳಿ 33 ಸಾವು
ರಾಯ್ಘಡ್ 28: ಪ್ರವಾಸಿಗರಿದ್ದ ಬಸ್ಸೊಂದು ಮಹಾಬಲೇಶ್ವರದ ಪೋಲಾದ್ಪುರ್ ಘಾಟ್ನಲ್ಲಿ 300 ಅಡಿ ಆಳದ ಪ್ರಪಾತಕ್ಕೆ ಬಿದ್ದು ಕನಿಷ್ಠ 30 ಮಂದಿ ಸಾವನ್ನಪ್ಪಿರುವ ಭೀಕರ ದುರಂತ ಶನಿವಾರ ನಡೆದಿದೆ.
ದಾಪೋಲಿ ಕೃಷಿ ವಿವಿಯ ವಿದ್ಯಾಥರ್ಿಗಳು ಮತ್ತು ಸಿಬಂದಿಗಳು ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ದುರಂತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳಿಂದ ಸ್ಪಷ್ಟವಾಗಿದೆ. ಬಸ್ನಲ್ಲಿ ಒಟ್ಟು 43 ಮಂದಿ ಇದ್ದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುಣೆಯಿಂದ ಎನ್ಡಿಆರ್ಎಫ್ ತಂಡ, ಪೊಲೀಸರು ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಹೆಚ್ಚಿನವರು ಗಂಭೀರವಾಗಿ ಗಾಯಗೊಂಡಿರುವ ಸಾಧ್ಯತೆಗಳಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 