ಇಂದುಶ್ರೀಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದ 38ನೇ ವಾರ್ಷಿಕೋತ್ಸವ
38th Anniversary of Indusree Kailasa Varasiddhi Ganapathi Temple
ಲೋಕದರ್ಶನ ವರದಿ
ಗದಗ 04: ನಗರದ ಮಸಾರಿ, ವಿನಾಯಕ ನಗರ, ಜೆ.ಟಿ.ಕಾಲೇಜ್ ಬಳಿಯ ಶ್ರೀಕೈಲಾಸ ವರಸಿದ್ಧಿ ಗಣಪತಿ ದೇವಸ್ಥಾನದ 38ನೇ ವಾರ್ಷಿಕೋತ್ಸವ ಸಮಾರಂಭ ಎ.5 ರಂದು ರವಿವಾರ ಜರುಗಲಿದೆ. ಮುಂಜಾನೆ 7 ಗಂಟೆಯಿಂದ ಗಣಪತಿ ದೇವರಿಗೆ ಫಲ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ಮುಂಜಾನೆ 9 ಗಂಟೆಯಿಂದ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಕಲಾತತ್ವ ಹೋಮ, ಪಂಚವಿಂಶತಿ ಕಲಶಾಭಿಷೇಕ, ಗಣಹೋಮ, ನವಗ್ರಹ ಶಾಂತಿ, ಸುಬ್ರಹ್ಮಣ್ಯ ಹೋಮ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ, ಪ್ರಸಾದ ವಿತರಣೆ(ಅನ್ನ ಸಂತರೆ್ಣ), ರಾತ್ರಿ 9ಕ್ಕೆ ರಂಗ ಪೂಜಾ ಅಷ್ಟಾವಧಾನ ಸೇವೆ ಜರುಗಲಿದೆ. ಸದ್ಭಕ್ತರು ಈ ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತಮ್ಮ ತನು, ಮನ, ಧನಕನಕಾಧಿಗಳನ್ನಿತ್ತು ಶ್ರೀಗಣಪತಿ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 