ಭೀಮಾಶಂಕರ ಸ್ವಾಮಿಗಳ 394ನೆಯ ಆರಾಧನೆ ಮಹೋತ್ಸವ
394th Aradhana Mahotsav of Bhimashankar Swami
ಲೋಕದರ್ಶನ ವರದಿ
ಭೀಮಾಶಂಕರ ಸ್ವಾಮಿಗಳ 394ನೆಯ ಆರಾಧನೆ ಮಹೋತ್ಸವ
ಸಿಂದಗಿ 10: ಭೀಮಾಶಂಕರ ಸ್ವಾಮಿಗಳ 394ನೆಯ ಆರಾಧನೆ ಮಹೋತ್ಸವದ ಮೂರನೆಯ ದಿನದ ಪ್ರಮುಖ ಘಟ್ಟವಾದ ಬಿಂದಿಗೆ ಮಹಾತ್ಮೆ ನಿಮಿತ್ಯ ಮೂಲ ಬಿಂದಿಗೆಯನ್ನು ಮೆರವಣಿಗೆ ಮೂಲಕ ಶ್ರೀಮಠಕ್ಕೆ ತರಲಾಯಿತು. ಬಳಿಕ ಬಿಂದಿಗೆ ಪವಾಡದ ಚಟುವಟಿಕೆಗಳಿಗೆ ಚಾಲನೆ ನೀಡಿಲಾಯಿತು. ನಂತರ ಶ್ರೀಮಠದ ಪೀಠಾಧಿಪತಿಗಳಾದ ದತ್ತಪ್ಪಯ್ಯ ಮಹಾಸ್ವಾಮಿಗಳು ಪೀಠದ ಪರಂಪರೆಯ ಮೂಲ ಪುರುಷರ ಸ್ಮರಣೆಯೊಂದಿಗೆ ಮಠದಲ್ಲಿನ ಕೋಣೆಗೆ ತೆರಳಿ ಬಿಂದಿಗೆ ಮಹಾತ್ಮೆಯ ಸಫಲತಾ ಕಾರ್ಯದ ಸಂಕಲ್ಪಕ್ಕೆ ಆಶೀರ್ವಾದ ಪಡೆದು, ಭೀಮಾಶಂಕರರ ಕೃಪೆಗಾಗಿ ಪೂಜೆ ಸಲ್ಲಿಸಿದರು.
ಈ ವೇಳೆ ದತ್ತಪ್ಪಯ್ಯ ಮಹಾಸ್ವಾಮಿಗಳು, ಪ್ರಶಾಂತ ಕುಲಕರ್ಣಿ, ಶ್ರೀನಿವಾಸ ಜೋಷಿ, ಶ್ರೀಹರಿ ಕುಲಕರ್ಣಿ, ಆರ್.ಡಿ.ಕುಲಕರ್ಣಿ, ಪವನ ಕುಲಕರ್ಣಿ, ಎಸ್.ಕೆ.ಕುಲಕರ್ಣಿ, ಹಣಮಂತ ಪೋತದಾರ್ ಶ್ರೀಧರ ಕುಲಕರ್ಣಿ ಸೇರಿದಂತೆ ಶ್ರೀಮಠಧ ಭಕ್ತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 