ಬಾಬು ಜಗಜೀವನರಾಂ ಅವರ 39ನೇ ಪುಣ್ಯಸ್ಮರಣೆ
39th death anniversary of Babu Jagjivanaram
ಗದಗ 06: ಗದಗ ಜಿಲ್ಲಾ ಮಾದಿಗರ ಹೊರಟ ಸಮಿತಿ ವತಿಯಿಂದ ದಿನಾಂಕ 06/06/2025 ರಂದು ಹಸಿರು ಕ್ರಾಂತಿ ಹರಿಕಾರ ರಾಷ್ಟ್ರನಾಯಕ, ಭಾರತದ ಮಾಜಿ ಉಪಪ್ರಧಾನ ಮಂತ್ರಿ ಬಾಬು ಜಗಜೀವನರಾಂ ಅವರ 39ನೇ ಪುಣ್ಯಸ್ಮರಣೆ ಅಂಗವಾಗಿ ಜಗಜೀವನರಾಂ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ, ಯುವರಾಜ್ ಬಳ್ಳಾರಿ, ದಂಡಕ್ಕಾ ಬಳ್ಳಾರಿ, ನಾಗಪ್ಪ ಕೆ. ಬಳ್ಳಾರಿ, ಅಣ್ಣಪ್ಪ ಬಳ್ಳಾರಿ, ಯಶೋಧ ಬಳ್ಳಾರಿ, ಕವಿತಾ ಬಳ್ಳಾರಿ, ಅನ್ನಕ್ಕ ಬಳ್ಳಾರಿ, ರಾಮಾಂಜಲಿ ಗುತ್ತಿ, ಶಾಂತಾ ಬಳ್ಳಾರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.ಯುವರಾಜ್ ಬಳ್ಳಾರಿ9481522767
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 