4 ಉಗ್ರರ ಹತ್ಯೆ, ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮ
ಶ್ರೀನಗರ 07: ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದು ಇನ್ನು ಗುಂಡಿನ ದಾಳಿಯಲ್ಲಿ ಮೇಜರ್ ಸೇರಿದಂತೆ ನಾಲ್ವರು ಭಾರತೀಯ ಯೋಧರು
ಹುತಾತ್ಮರಾಗಿದ್ದಾರೆ.
ಕಳೆದ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ ನುಸುಳುತ್ತಿದ್ದ ವೇಳೆ 36ನೇ ರಾಷ್ಟ್ರೀಯ ರೈಫಲ್ ಬೆಟಾಲಿಯನ್ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇನ್ನು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.
ಸದ್ಯ ಉಗ್ರರ ವಿರುದ್ಧದ ಕಾಯರ್ಾಚರಣೆ ಮುಂದುವರೆದಿದ್ದು ಅಡಗಿ ಕುಳಿತಿರುವ ಉಗ್ರರ ದಮನಕ್ಕೆ ಭಾರತೀಯ ಸೇನೆ ಮುಂದಾಗಿದೆ. ಸದ್ಯ ಇಬ್ಬರ ಉಗ್ರರ ಮೃತದೇಹವನ್ನು ಸೇನೆ ವಶಪಡಿಸಿಕೊಂಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 