ವೀರೇಂದ್ರ ಮಹಾಸ್ವಾಮಿಗಳ 45ನೇ ಪುಣ್ಯಸ್ಮರಣೆ
45th death anniversary of Veerendra Mahaswamy
ಲೋಕದರ್ಶನ ವರದಿ
ಬಡೇಕೊಳ್ಳಮಠ 03 : ಬೆಳಗಾವಿ ತಾಲೂಕಿನ ಪಾವನಕ್ಷೇತ್ರ ಬಡೇಕೊಳ್ಳಮಠದಲ್ಲಿ ಏಪ್ರೀಲ 5 ಮತ್ತು 6 ರಂದು ದ್ವೀತಿಯ ಪೀಠಾಧಿಕಾರಿಗಳಾದ ವೀರೇಂದ್ರ ಮಹಾಸ್ವಾಮಿಗಳ 45ನೇ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಲಿದೆ. ರವಿವಾರ ದಿ. 5ರಂದುರಾತ್ರಿ ಭಜನೆ ಹಾಗೂ ವಿವಿದಧಾರ್ಮಿಕ ಜಾಗರಣೆ ಕಾರ್ಯಕ್ರಮಗಳು ಜರುಗುವವು. ಸೋಮವಾರ ದಿ 06 ರಂದು ಬೆಳಿಗ್ಗೆ ನಾಗೇಂದ್ರ ಮಹಾಸ್ವಾಮಿಗಳು ಹಾಗೂ ವೀರೇಂದ್ರ ಸ್ವಾಮಿಗಳ ಗದ್ದುಗೆಗೆ ಮಹಾರುದ್ರಾಭೀಷೇಕ ಹಾಗೂ ಮಠದಲ್ಲಿ ದೀರ್ಘದಂಡ ನಮಸ್ಕಾರ ಹಾಗೂ ಮಕ್ಕಳ ಜಡೆ ತೆಗೆಯುವುದು ಇನ್ನೀತರ ವಿವಿಧ ಕಾರ್ಯಕ್ರಮಗಳು ಜರುಗವವು. ನಂತರ 1 ಗಂಟೆಗೆ ಮಹಾಪ್ರಸಾದ ಇರುತ್ತದೆ ಎಂದು ತೃತೀಯ ಪೀಠಾಧಿಕಾರಿಗಳು ಶ್ರೀ ಪರಮ ಪೂಜ್ಯ ನಾಗಯ್ಯ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 