ವೀರೇಂದ್ರ ಮಹಾಸ್ವಾಮಿಗಳ 45ನೇ ಪುಣ್ಯಸ್ಮರಣೆ
45th death anniversary of Veerendra Mahaswamy
ಲೋಕದರ್ಶನ ವರದಿ
ಬಡೇಕೊಳ್ಳಮಠ 03 : ಬೆಳಗಾವಿ ತಾಲೂಕಿನ ಪಾವನಕ್ಷೇತ್ರ ಬಡೇಕೊಳ್ಳಮಠದಲ್ಲಿ ಏಪ್ರೀಲ 5 ಮತ್ತು 6 ರಂದು ದ್ವೀತಿಯ ಪೀಠಾಧಿಕಾರಿಗಳಾದ ವೀರೇಂದ್ರ ಮಹಾಸ್ವಾಮಿಗಳ 45ನೇ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಲಿದೆ. ರವಿವಾರ ದಿ. 5ರಂದುರಾತ್ರಿ ಭಜನೆ ಹಾಗೂ ವಿವಿದಧಾರ್ಮಿಕ ಜಾಗರಣೆ ಕಾರ್ಯಕ್ರಮಗಳು ಜರುಗುವವು. ಸೋಮವಾರ ದಿ 06 ರಂದು ಬೆಳಿಗ್ಗೆ ನಾಗೇಂದ್ರ ಮಹಾಸ್ವಾಮಿಗಳು ಹಾಗೂ ವೀರೇಂದ್ರ ಸ್ವಾಮಿಗಳ ಗದ್ದುಗೆಗೆ ಮಹಾರುದ್ರಾಭೀಷೇಕ ಹಾಗೂ ಮಠದಲ್ಲಿ ದೀರ್ಘದಂಡ ನಮಸ್ಕಾರ ಹಾಗೂ ಮಕ್ಕಳ ಜಡೆ ತೆಗೆಯುವುದು ಇನ್ನೀತರ ವಿವಿಧ ಕಾರ್ಯಕ್ರಮಗಳು ಜರುಗವವು. ನಂತರ 1 ಗಂಟೆಗೆ ಮಹಾಪ್ರಸಾದ ಇರುತ್ತದೆ ಎಂದು ತೃತೀಯ ಪೀಠಾಧಿಕಾರಿಗಳು ಶ್ರೀ ಪರಮ ಪೂಜ್ಯ ನಾಗಯ್ಯ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 