ರಾಜ್ಯಕ್ಕೆ 4ನೇ ರ್ಯಾಂಕ್: ಕಾವೇರಿ ಮಲ್ಲಾಪೂರೆಗೆ ಸನ್ಮಾನ
4th rank for the state: Honor to Kaveri Mallapore
ರಾಯಬಾಗ 10: ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದ ತಾಲೂಕಿನ ನಿಪನಾಳ ಗ್ರಾಮದ ವಿದ್ಯಾರ್ಥಿನಿ ಕಾವೇರಿ ಮಲ್ಲಾಪೂರೆ ಅವರನ್ನು ಇತ್ತಿಚೆಗೆ ಜಿಲ್ಲಾಡಳಿತದಿಂದ ಸತ್ಕರಿಸಲಾಯಿತು.
ಡಿಸಿ ಮೊಹ್ಮದ ರೋಷನ್, ಜಿ.ಪಂ.ಸಿಇಒ ರಾಹುಲ್ ಶಿಂದೆ, ಎಸ್ಪಿ ಡಾ.ಭೀಮಾಶಂಕರ ಗುಳೇದ, ಅಕ್ರಮ ಪಾಷಾ, ಅನೀಲ ಬಸ್ತವಾಡೆ, ಸುರೇಂದ್ರ ಪೋತದಾರ, ರೇವಪ್ಪ ಮಲ್ಲಾಪೂರೆ, ಈರಣ್ಣ ಮಲ್ಲಾಪೂರೆ, ಮಹಾದೇವಿ ಮಲ್ಲಾಪೂರೆ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 