ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ
500 crore free travel under Shakti Yojana
ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ
ಹಾವೇರಿ 14: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾವೇರಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಶಾಸಕರಾದ ರುದ್ರ್ಪ ಲಮಾಣಿ ಮಹಿಳಾ ಪ್ರಯಾಣಿಕರಿಗೆ ಸಿಹಿ ಹಂಚಿ ಶುಭ ಕೋರಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಂ.ಎಂ.ಹಿರೇಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಂ.ಮೈದೂರ, ರಮೇಶ ಮಡಿವಾಳರ ಹಾಗೂ ಪ್ರಭುಗೌಡ ಬಿಷ್ಟನಗೌಡ್ರ, ಮುಖಂಡರಾದ ಮಾದೇಗೌಡ ಗಾಜಿಗೌಡ್ರ, ಗಣೇಶಪ್ಪ ದೊಡ್ಡಮನಿ, ಪ್ರಕಾಶಗೌಡ ಪಾಟೀಲ, ಶೋಭಾ ಭಜಂತ್ರಿ, ಶಿಲ್ಪಾ ಬಡಮ್ಮನವರ, ಶೈನಾಜ್ ಉಪ್ಪಿಹುಣಸಿ, ಪಿ.ಎಂ.ದುರಗಣ್ಣವರ, ಉಮೀದ್ ನದಾಫ್, ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ವಿಜಯಕುಮಾರ್ ಹಾಗೂ ಅಶೋಕ ಪಾಟೀಲ, ಸಾರಿಗೆ ನಿಯಂತ್ರಕ ಬಿ.ಆರ್.ತಡಸದ ಇದ್ದರು
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 