ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ
500 crore free travel under Shakti Yojana
ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ
ಹಾವೇರಿ 14: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಾವೇರಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಶಾಸಕರಾದ ರುದ್ರ್ಪ ಲಮಾಣಿ ಮಹಿಳಾ ಪ್ರಯಾಣಿಕರಿಗೆ ಸಿಹಿ ಹಂಚಿ ಶುಭ ಕೋರಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಂ.ಎಂ.ಹಿರೇಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಂ.ಮೈದೂರ, ರಮೇಶ ಮಡಿವಾಳರ ಹಾಗೂ ಪ್ರಭುಗೌಡ ಬಿಷ್ಟನಗೌಡ್ರ, ಮುಖಂಡರಾದ ಮಾದೇಗೌಡ ಗಾಜಿಗೌಡ್ರ, ಗಣೇಶಪ್ಪ ದೊಡ್ಡಮನಿ, ಪ್ರಕಾಶಗೌಡ ಪಾಟೀಲ, ಶೋಭಾ ಭಜಂತ್ರಿ, ಶಿಲ್ಪಾ ಬಡಮ್ಮನವರ, ಶೈನಾಜ್ ಉಪ್ಪಿಹುಣಸಿ, ಪಿ.ಎಂ.ದುರಗಣ್ಣವರ, ಉಮೀದ್ ನದಾಫ್, ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ವಿಜಯಕುಮಾರ್ ಹಾಗೂ ಅಶೋಕ ಪಾಟೀಲ, ಸಾರಿಗೆ ನಿಯಂತ್ರಕ ಬಿ.ಆರ್.ತಡಸದ ಇದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 