52ನೇ ಇಂಜಿನಿಯರಿಂಗ್ ದಿನ ಆಚರಣೆ
ಬೆಳಗಾವಿ, 15: ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ 52ನೇ ಇಂಜಿನಿಯರ್ಸ್ ದಿನ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಅವಿಷ್ಕಾರ ಡಿಸೈನ್ ತಿಂಕರ್ಸ್ ಲ್ಯಾಬ್ನ್ನು ಡಾ. ಸಾವಳಗೇಶ್ವರ ದೇವರು ಮತ್ತು ಕಾರ್ಯಕ್ರಮದ ಮುಖ್ಯ ಅಥಿತಿಗಳಾದ ಇಂಜಿನಿಯರ ಮಹೇಶ ಹಿರೇಮಠ ಇವರಿಂದ ಉದ್ಘಾಟಿಸಲಾಯಿತು.
ಡಾ. ಸಾವಳಗೇಶ್ವರ ದೇವರು ತಮ್ಮ ಆಶೀರ್ವಚನದಲ್ಲಿ ಎಲ್ಲ ವಿದ್ಯಾಥರ್ಿಗಳ ಕುರಿತು ಇಂಜಿನಿಯರ ವಿಶ್ವೇಶ್ವರಯ್ಯ ಅವರನ್ನು ಆದರ್ಶ ವ್ಯಕ್ತಿಯನ್ನಾಗಿ ಸ್ವೀಕರಿಸಿ ಅವರ ತತ್ವಗಳನ್ನು ಪಾಲಿಸಬೇಕೆಂದು ಸಲಹೆ ನೀಡಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 