ಮೂರು ದಿನಗಳ ಭಾರೀ ಮಳೆಗೆ 58 ಬಲಿ
ಲಕ್ನೋ 28: ಉತ್ತರ ಪ್ರದೇಶದಲ್ಲಿ ಮೊನ್ನೆ ಗುರುವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಘಟಿಸಿರುವ ಅವಘಡಗಳಲ್ಲಿ 58 ಜನರು ಮೃತಪಟ್ಟಿದ್ದು ಇತರ 53 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮೀರತ್ನಲ್ಲಿ 10, ಆಗ್ರಾದಲ್ಲಿ 6, ಮೈನ್ಪುರಿಯಲ್ಲಿ ನಾಲ್ಕು, ಮುಜಫರನಗರ ಮತ್ತು ಕಸ್ಗಂಜ್ನಲ್ಲಿ ತಲಾ ಮೂರು, ಆನ್ರೋಹಾ, ಬರೇಲಿ, ಬಾಗಪತ್ ಮತ್ತು ಬುಲಂದ್ಶಹರ್ನಲ್ಲಿ ತಲಾ 2, ಮತ್ತು ಕಾನ್ಪುರ ದೇಹಾತ್, ಮಥುರಾ, ಗಾಜಿಯಾಬಾದ್, ಹಾಪುರ್, ರಾಯ್ ಬರೇಲಿ, ಜಲಾನ್, ಜಾನ್ಪುರ, ಪ್ರತಾಪ್ಗ್ಢ, ಬಂಡಾ, ಫಿರೋಜಾಬಾದ್, ಅಮೇಠಿ, ಕಾನ್ಪುರ ಮತ್ತು ಪಿಲಿಭೀತ್ ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಅನೇಕ ಸ್ಥಳಗಳಲ್ಲಿ ಈಗಿನ್ನು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 