ಮೂರು ದಿನಗಳ ಭಾರೀ ಮಳೆಗೆ 58 ಬಲಿ
ಲಕ್ನೋ 28: ಉತ್ತರ ಪ್ರದೇಶದಲ್ಲಿ ಮೊನ್ನೆ ಗುರುವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಘಟಿಸಿರುವ ಅವಘಡಗಳಲ್ಲಿ 58 ಜನರು ಮೃತಪಟ್ಟಿದ್ದು ಇತರ 53 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮೀರತ್ನಲ್ಲಿ 10, ಆಗ್ರಾದಲ್ಲಿ 6, ಮೈನ್ಪುರಿಯಲ್ಲಿ ನಾಲ್ಕು, ಮುಜಫರನಗರ ಮತ್ತು ಕಸ್ಗಂಜ್ನಲ್ಲಿ ತಲಾ ಮೂರು, ಆನ್ರೋಹಾ, ಬರೇಲಿ, ಬಾಗಪತ್ ಮತ್ತು ಬುಲಂದ್ಶಹರ್ನಲ್ಲಿ ತಲಾ 2, ಮತ್ತು ಕಾನ್ಪುರ ದೇಹಾತ್, ಮಥುರಾ, ಗಾಜಿಯಾಬಾದ್, ಹಾಪುರ್, ರಾಯ್ ಬರೇಲಿ, ಜಲಾನ್, ಜಾನ್ಪುರ, ಪ್ರತಾಪ್ಗ್ಢ, ಬಂಡಾ, ಫಿರೋಜಾಬಾದ್, ಅಮೇಠಿ, ಕಾನ್ಪುರ ಮತ್ತು ಪಿಲಿಭೀತ್ ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಅನೇಕ ಸ್ಥಳಗಳಲ್ಲಿ ಈಗಿನ್ನು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 