ಜೆ.ಎಸ್.ಎಸ್ ಕಾರ್ಯಾಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 58ನೆ ಪಟ್ಟಾಭೀಷೇಕ
58th coronation of Reverend Dr. D. Veerendra Heggade, JSS Working President
ಲೋಕದರ್ಶನ ವರದಿ
ಜೆ.ಎಸ್.ಎಸ್ ಕಾರ್ಯಾಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 58ನೆ ಪಟ್ಟಾಭೀಷೇಕ
ಧಾರವಾಡ 18; ಧರ್ಮಸ್ಥಳದ ಧರ್ಮಾಧಿಕಾರಿಗಳು, ಜೆ.ಎಸ್.ಎಸ್ ಕಾರ್ಯಾಧ್ಯಕ್ಷರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 58ನೆ ಪಟ್ಟಾಭೀಷೇಕದ ಸವಿನೆನಪಿಗಾಗಿ ಸವದತ್ತಿ ರಸ್ತೆಯ ಮೃತ್ಯುಂಜಯನಗರದ ಜೆ.ಎಸ್.ಎಸ್ ಕೌಶಲ್ಯ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ಉಚಿತ ಹೊಲಿಗೆ ಮತ್ತು ಕಸೂತಿ ತರಬೇತಿ ಆಯೋಜಿಸಲಾಗಿತ್ತು. ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ರಾಹುಲ ಉಪಾದ್ಯೆ, ಅಶ್ವಿನಿ ದೇಸಾಯಿ, ರವಿ ದೇಸಾಯಿ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 