ಸಿಡಿಲು ಬಡಿದು 6ಕುರಿ ಸಾವು
6 sheep killed by lightning
ಸಿಡಿಲು ಬಡಿದು 6ಕುರಿ ಸಾವು
ದೇವರಹಿಪ್ಪರಗಿ 21: ತಾಲೂಕಿನ ಸುತ್ತಮುತ್ತ ಸುರಿಯುತ್ತಿರುವ ಭಾರಿ ಮಳೆ ಅಪಾರ ಹಾನಿಯನ್ನು ಮಾಡಿದ್ದಲ್ಲದೇ ಮಂಗಳವಾರ ಸುರಿದ ಗುಡುಗು ಮಿಂಚು ಮಿಶ್ರಿತ ಭಾರಿ ಮಳೆಗೆ ತಾಲೂಕಿನ ಚಿಕ್ಕರೂಗಿ ಗ್ರಾಮದ ಪರಸಪ್ಪ ಟಕ್ಕಳಕಿ ಅವರ ಹೊಲವೊಂದರಲ್ಲಿ ಸಿಡಿಲು ಬಡಿದು 6 ಕುರಿಗಳು ಸಾವನ್ನಪ್ಪಿವೆ.
ಚಿಕ್ಕರೂಗಿ ಗ್ರಾಮದ ಮಲ್ಲಪ್ಪ ಸಿದ್ದಪ್ಪ ರೊಟ್ಟಿ ಅವರು ಕುರಿ ಮೇಯಿಸಲು ಹೋದ ಸಮಯದಲ್ಲಿ ಸಾಯಂಕಾಲ 4ಗಂಟೆಗೆ ಸಿಡಿಲು ಬಡೆದು 6ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗ್ರಾಮದಲ್ಲಿ ನಡೆದಿದೆ.
ಸ್ಥಳಕ್ಕೆ ಕಂದಾಯ ಇಲಾಖೆಯ, ಪೊಲೀಸ್ ಇಲಾಖೆಯ ಹಾಗೂ ಪಶು ಇಲಾಖೆಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 