ಸಿಡಿಲು ಬಡಿದು 6ಕುರಿ ಸಾವು
6 sheep killed by lightning
ಸಿಡಿಲು ಬಡಿದು 6ಕುರಿ ಸಾವು
ದೇವರಹಿಪ್ಪರಗಿ 21: ತಾಲೂಕಿನ ಸುತ್ತಮುತ್ತ ಸುರಿಯುತ್ತಿರುವ ಭಾರಿ ಮಳೆ ಅಪಾರ ಹಾನಿಯನ್ನು ಮಾಡಿದ್ದಲ್ಲದೇ ಮಂಗಳವಾರ ಸುರಿದ ಗುಡುಗು ಮಿಂಚು ಮಿಶ್ರಿತ ಭಾರಿ ಮಳೆಗೆ ತಾಲೂಕಿನ ಚಿಕ್ಕರೂಗಿ ಗ್ರಾಮದ ಪರಸಪ್ಪ ಟಕ್ಕಳಕಿ ಅವರ ಹೊಲವೊಂದರಲ್ಲಿ ಸಿಡಿಲು ಬಡಿದು 6 ಕುರಿಗಳು ಸಾವನ್ನಪ್ಪಿವೆ.
ಚಿಕ್ಕರೂಗಿ ಗ್ರಾಮದ ಮಲ್ಲಪ್ಪ ಸಿದ್ದಪ್ಪ ರೊಟ್ಟಿ ಅವರು ಕುರಿ ಮೇಯಿಸಲು ಹೋದ ಸಮಯದಲ್ಲಿ ಸಾಯಂಕಾಲ 4ಗಂಟೆಗೆ ಸಿಡಿಲು ಬಡೆದು 6ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗ್ರಾಮದಲ್ಲಿ ನಡೆದಿದೆ.
ಸ್ಥಳಕ್ಕೆ ಕಂದಾಯ ಇಲಾಖೆಯ, ಪೊಲೀಸ್ ಇಲಾಖೆಯ ಹಾಗೂ ಪಶು ಇಲಾಖೆಯ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 