ನಮ್ಮೆಲ್ಲರ ಹೆಮ್ಮೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ 60ನೇ ಜನ್ಮದಿನ
60th birthday of our proud State President T.A. Narayana Gowda
ಬಳ್ಳಾರಿ 09 : ಕರ್ನಾಟಕ ರಕ್ಷಣಾ ವೇದಿಕೆ, ಜಿಲ್ಲಾಘಟಕದ ವತಿಯಿಂದ ಇಂದು 09.06.2026ರಂದು ನಗರ ಜಿಲ್ಲಾ ಕಛೇರಿಯಲ್ಲಿ ಎಲ್ಲಾ ಜಿಲ್ಲಾ ಪದಾಧಿಕಾರಿಗಳು, ತಾಲ್ಲೂಕು ಪದಾಧಿಕಾರಿಗಳು, ಹೋಬಳಿ ಘಟಕ, ವಿಧಾನಸಭಾ ಕ್ಷೇತ್ರ ಪದಾಧಿಕಾರಿಗಳ ಸಭೆಯನ್ನು ಕರೆಯಲಾಯಿತು. ನಾಳೆ ನಮ್ಮೆಲ್ಲರ ಹೆಮ್ಮೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ 60ನೇ ಜನ್ಮದಿನವನ್ನು ನಾವೇಲ್ಲರೂ ಸಂಭ್ರಮ ಸಡಗರದಿಂದ ಆಚರಿಸಲು ರಾಜ್ಯ ಉಪಾಧ್ಯಕ್ಷರಾದ ಚಾನಾಳ್ ಶೇಖರ್ರವರು ಬಳ್ಳಾರಿ ನಗರದಲ್ಲಿ, ತಾಲ್ಲುಕು ಕೇಂದ್ರಗಳಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ, ಅನಾಥಆಶ್ರಮದಲ್ಲಿ ಹಣ್ಣು-ಹಂಪಲುಗಳನ್ನು ಹಾಗೂ ಬ್ರೆಡ್ಗಳನ್ನು ವಿತರಣೆ ಮಾಡಲು ಈ ಸಂದರ್ಭದಲ್ಲಿ ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 