ರಾಜ್ಯದಲ್ಲಿ ಹೊಸದಾಗಿ 63 ಕರೋನಾ ಸೋಂಕಿತರ ಪತ್ತೆ, ಹಾಸನವೊಂದರಲ್ಲೇ 21 ಪ್ರಕರಣ ದೃಢ
ಬೆಂಗಳೂರು, ಮೇ 20,ರಾಜ್ಯದಲ್ಲಿ ಹೊಸದಾಗಿ 63 ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆಯಾಗಿದೆ. ಈ ಪೈಕಿ 553 ಮಂದಿ ಗುಣಮುಖರಾಗಿದ್ದು, 41 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಹಾಸನವೊಂದರಲ್ಲೇ 21 ಪ್ರಕರಣ ದೃಢಪಟ್ಟಿವೆ. ಮಂಗಳವಾರ ಸಂಜೆ 5ರಿಂದ ಬುಧವಾರ ಮಧ್ಯಾಹ್ನದವರೆಗೆ ಬೆಂಗಳೂರು ನಗರದಲ್ಲಿ 4, ಮಂಡ್ಯದಲ್ಲಿ 8, ಕಲಬುರಗಿಯಲ್ಲಿ 7, ಬೀದರ್ ನಲ್ಲಿ 10, ಹಾಸನದಲ್ಲಿ 21, ದಕ್ಷಿಣ ಕನ್ನಡದಲ್ಲಿ 1, ಉಡುಪಿಯಲ್ಲಿ 6, ತುಮಕೂರಿನಲ್ಲಿ 4, ಯಾದಗಿರಿಯಲ್ಲಿ 1 ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 