ಕಲಬುರಗಿ ಜಿಲ್ಲಾ ಕಾಂಗ್ರೆಸ್ ನಿಂದ 7ಲಕ್ಷ ರೂ ದೇಣಿಗೆ
ಕಲಬುರ್ಗಿ, ಜ 31, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ 7 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ.ಇದೇ ಫ್ರೆಬ್ರುವರಿ 5, 6 ಮತ್ತು 7ರಂದು ಮೂರು ದಿನಗಳ ಕಾಲ ನಗರದ ಗುಲ್ಬರ್ಗ ವಿವಿ ಆವರಣದಲ್ಲಿ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ. ಈಗಾಗಲೇ ವಿವಿಧ ಸಂಘ-ಸಂಸ್ಥೆಗಳು ದೇಣಿಗೆ ನೀಡಿವೆ. ಇಂದು ಶಾಸಕ ಪ್ರಿಯಾಂಕ ಖರ್ಗೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ಅವರು ಕಲಬುರ್ಗಿ ಜಿಲ್ಲಾ ಸಿಇಓ ರಾಜಾ ಅವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ 7 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು.ಇತ್ತೀಚೆಗೆ ಜಿಲ್ಲಾಧಿಕಾರಿ ಬಿ.ಶರತ್ ತಮ್ಮ ಒಂದು ತಿಂಗಳ ವೇತನವನ್ನು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೇಣಿಗೆಯಾಗಿ ನೀಡಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 