70ನೇ ಕರ್ನಾಟಕ ರಾಜ್ಯೋತ್ಸವ
70th Karnataka Rajyotsava: Dharwad News
ಧಾರವಾಡ 31: ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಮಂಜುಶ್ರೀ ಶಿಶುವಿಹಾರ ಮತ್ತು ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲಿ ್ಲಮಕ್ಕಳು 70ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕರ್ನಾಟಕ ನಕ್ಷೆ ಬಿಡಿಸಿ, ಮಕ್ಕಳು ಕನ್ನಡ ನಾಡಿನ ಪ್ರಸಿದ್ಧ ಮಹನೀಯರ ವೇಷಭೂಷಣ ಧರಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆ.ಎಸ್.ಎಸ್ ಆಡಳಿತಾಧಿಕಾರಿಗಳಾದ ಶ್ರೀ ಅರಿಹಂತ ಪ್ರಸಾದರವರು, ಐ.ಟಿಐ ಕಾಲೇಜಿನ ಪ್ರಾಚಾರ್ಯರಾದ ಮಹಾವೀರ ಉಪಾಧ್ಯೆಯವರು ಹಾಗೂ ಪ್ರಾಚಾರ್ಯೆ ಪಿ.ಎಸ್.ಸುಧಾಮಣಿಯವರು ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 