71 ನೇ ಗಣರಾಜ್ಯೋತ್ಸವ : ವಿವಿಧ ಸಾಧಕರಿಗೆ ಜಿಲ್ಲಾಡಳಿತ ಸನ್ಮಾನ
ಹಾವೇರಿ28: 71ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಮಾಡಿದ 12 ಜನ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಮಾಧ್ಯಮ ಕ್ಷೇತ್ರದಂದಿ ಟೈಮ್ಸ್ ಆಫ್ ಇಂಡಿಯಾ ದೈನಿಕದ ಜಿಲ್ಲಾ ವರದಿಗಾರರಾದ ಬಸವರಾಜ ಮರಳಿಹಳ್ಳಿ ಹಾಗೂ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದ ಪ್ರಜಾ ಟಿವಿ ಜಿಲ್ಲಾವರದಿಗಾರರಾದ ರಮೇಶ್ ಬಿ.ಹೆಚ್.
ಉರತಜ್ಞ ಡಾ ಪ್ರವೀಣ ರಾಶೀನಕರ್ ಹಾಗೂ ಆರ್.ಎಚ್. ಹರಿಜನ, ಕಬಡ್ಡಿ ಪಟು ಕುಮಾರಿ ಸುಧಾ ಹಿರೇಮಠ, ಕರಾಟೆ ಪಟು ಯಶ್ವಿನ್ ಬಾಂಗ್ರೆ, ಎನ್.ಎಸ್.ಎಸ್. ಅಧಿಕಾರಿ ಶಿವಾನಂದ ಸುಣಕಲ್ಬಿದರಿ, ಹಾಕಿಪಟು ವಿನಾಯಕ ಕರೆಪ್ಪನವರ, ಸದಾನಂದ ಅಮರಾಪೂರ ಅವರಿಗೆ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.
ಪಂಚಾಯತ್ ಅಧ್ಯಕ್ಷರಾದ ಎಸ್.ಕೆ.ಕರಿಯಣ್ಣನವರ, ಶಾಸಕರಾದ ನೆಹರು ಓಲೇಕಾರ, ನಗರಾಭಿವೃದ್ಧಿಕಾರ ಅಧ್ಯಕ್ಷ ಶಿವಕುಮಾರ ಸಂಗೂರ, ತಾಲೂಕು ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಕಮಲವ್ವ ಹೇಮನಗೌಡ ಪಾಟೀಲ, ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಉಪ ವಿಭಾಗಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ತಹಶೀಲ್ದಾರ ಜಿ.ಎಸ್.ಶಂಕರ ಇತರರು ಉಪಸ್ಥಿತರಿದ್ದರು.
10 ಜನ ಸಕರ್ಾರಿ ನೌಕರರಿಗೆ ಜಿಲ್ಲಾ ಮಟ್ಟದ ಸವರ್ೋತ್ತಮ ಸೇವಾ ಪ್ರಶಸ್ತಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 