76ನೇ ಗಣರಾಜ್ಯೋತ್ಸವ: ಸಾಧಕರಿಗೆ ಸನ್ಮಾನ
76th Republic Day: Felicitation to achievers
ಯರಗಟ್ಟಿ 28: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ತಾಲೂಕಾ ಆಡಳಿತದಿಂದ ಈ ಬಾರಿ ಅಂತಾರಾಷ್ಟ್ರೀಯ ಕ್ರೀಡಾಪಟು ಉದಯಕುಮಾರ ಆಡಕಿ ಹಾಗೂ ಪೊಲೀಸ್ ಇಲಾಖೆಯ ಎಎಸ್ಐ ವಾಯ್. ಎಂ. ಕಡಕೋಳ, ಆರೋಗ್ಯ ಇಲಾಖೆ ಪ್ರಾಕಾಶ ಮಾಂಗ್, ಪತ್ರಕರ್ತ ಸಿದ್ದು ಪೂಜೇರ, ಶಿಕ್ಷಣ ಇಲಾಖೆಯಿಂದ ಶಿಕ್ಷಕಿ ಎ. ಕೆ. ನದಾಫ ಸೇರಿದಂತೆ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ವೇಳೆ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ, ಪ. ಪಂ. ಮುಖ್ಯಾಧಿಕಾರಿ ಡಿ. ಎನ್. ತಹಶೀಲ್ದಾರ,ಪಿಎಸ್ಐ ಎಲ್. ಬಿ. ಮಾಳಿ, ವೈದ್ಯಾಧಿಕಾರಿ ಬಿ. ಎಸ್. ಬಳ್ಳೂರ, ಪಶು ವೈದ್ಯಾಧಿಕಾರಿ ಎಂ. ವ್ಹಿ. ಪಾಟೀಲ, ಹೇಸ್ಕಾಂ ಎಸ್ ಓ ಮಹಾಂತೇಶ ಯರಗಟ್ಟಿ, ಮಾಜಿ ಜಿ. ಪಂ. ಸದಸ್ಯ ಅಜೀತಕುಮಾರ ದೇಸಾಯಿ, ಮಾಜಿ ಸೈನಿಕ ಕುಮಾರ ಹಿರೇಮಠ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನವರ, ಪ. ಪಂ. ಸದಸ್ಯರಾದ ನಿಖಿಲ ಪಾಟೀಲ, ಸಲೀಂಬೇಗ ಜಮಾದಾರ, ಹನುಮಂತ ಹಾರೂಗೋಪ್ಪ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಕಸಾಪ ಅಧ್ಯಕ್ಷ ತಮ್ಮಣ್ಣಾ ಕಾಮಣ್ಣವರ ಸೇರಿದಂತೆ ಅನೇಕರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 