76ನೇ ಗಣರಾಜ್ಯೋತ್ಸವ: ಸಾಧಕರಿಗೆ ಸನ್ಮಾನ
76th Republic Day: Felicitation to achievers
ಯರಗಟ್ಟಿ 28: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ತಾಲೂಕಾ ಆಡಳಿತದಿಂದ ಈ ಬಾರಿ ಅಂತಾರಾಷ್ಟ್ರೀಯ ಕ್ರೀಡಾಪಟು ಉದಯಕುಮಾರ ಆಡಕಿ ಹಾಗೂ ಪೊಲೀಸ್ ಇಲಾಖೆಯ ಎಎಸ್ಐ ವಾಯ್. ಎಂ. ಕಡಕೋಳ, ಆರೋಗ್ಯ ಇಲಾಖೆ ಪ್ರಾಕಾಶ ಮಾಂಗ್, ಪತ್ರಕರ್ತ ಸಿದ್ದು ಪೂಜೇರ, ಶಿಕ್ಷಣ ಇಲಾಖೆಯಿಂದ ಶಿಕ್ಷಕಿ ಎ. ಕೆ. ನದಾಫ ಸೇರಿದಂತೆ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ವೇಳೆ ತಹಶೀಲ್ದಾರ ಎಂ. ವ್ಹಿ. ಗುಂಡಪ್ಪಗೋಳ, ಪ. ಪಂ. ಮುಖ್ಯಾಧಿಕಾರಿ ಡಿ. ಎನ್. ತಹಶೀಲ್ದಾರ,ಪಿಎಸ್ಐ ಎಲ್. ಬಿ. ಮಾಳಿ, ವೈದ್ಯಾಧಿಕಾರಿ ಬಿ. ಎಸ್. ಬಳ್ಳೂರ, ಪಶು ವೈದ್ಯಾಧಿಕಾರಿ ಎಂ. ವ್ಹಿ. ಪಾಟೀಲ, ಹೇಸ್ಕಾಂ ಎಸ್ ಓ ಮಹಾಂತೇಶ ಯರಗಟ್ಟಿ, ಮಾಜಿ ಜಿ. ಪಂ. ಸದಸ್ಯ ಅಜೀತಕುಮಾರ ದೇಸಾಯಿ, ಮಾಜಿ ಸೈನಿಕ ಕುಮಾರ ಹಿರೇಮಠ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನವರ, ಪ. ಪಂ. ಸದಸ್ಯರಾದ ನಿಖಿಲ ಪಾಟೀಲ, ಸಲೀಂಬೇಗ ಜಮಾದಾರ, ಹನುಮಂತ ಹಾರೂಗೋಪ್ಪ, ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ಕಸಾಪ ಅಧ್ಯಕ್ಷ ತಮ್ಮಣ್ಣಾ ಕಾಮಣ್ಣವರ ಸೇರಿದಂತೆ ಅನೇಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 