ವಾರ್ತಾ ಇಲಾಖೆಯಲ್ಲಿ 76 ನೇ ಗಣರಾಜ್ಯೋತ್ಸವ ದಿನಾಚರಣೆ
76th Republic Day Celebration in News Department
ವಾರ್ತಾ ಇಲಾಖೆಯಲ್ಲಿ 76 ನೇ ಗಣರಾಜ್ಯೋತ್ಸವ ದಿನಾಚರಣೆ
ಬಳ್ಳಾರಿ 26: 76ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಗಣರಾಜ್ಯೋತ್ಸವದ ದಿನಾಚರಣೆಯ ಶುಭಾಷಯ ತಿಳಿಸಿದರು.ಈ ವೇಳೆ ಕಚೇರಿಯ ಸಿಬ್ಬಂದಿಗಳಾದ ವಿಜಯಕುಮಾರ, ರೋಜ ಮೇರಿ, ವಿ.ಹನುಮಂತ, ಮಲ್ಲೇಶಪ್ಪ, ಶ್ರೀಧರ್ ಕವಾಲಿ, ಹನುಮೇಶ, ತೇಜ, ದಿವಾಕರ, ಪತ್ರಕರ್ತರಾದ ಮಲ್ಲಿಕಾರ್ಜುನ ಚಿಲ್ಕರಾಗಿ, ರಮೇಶ್ ಹಾಗು ಪೀರಸಾಬ್ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 